ಕಾಲುಬಾಯಿ ಜ್ವರಕ್ಕೆ ಉಚಿತ ಲಸಿಕೆಕೂಡಿಗೆ, ಅ. ೧೦ : ಕುಶಾಲನಗರ ತಾಲೂಕು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ವತಿಯಿಂದ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಸುಗಳ ಸಾಕಾಣಿಕೆ ಮಾಡಿರುವಶಾಸಕರಿಗಾಗಿ ೪೩೦ ಗಂಟೆ ಕಾದ ಅಧಿಕಾರಿಗಳು ಕಣಿವೆ, ಅ. ೧೦: ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂಥರ್‌ಗೌಡ ಅವರು ಕುಶಾಲನಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಮಂಗಳವಾರ ಕರೆದಿದ್ದರುಆನೆದಂತ ಮಾರಾಟಕ್ಕೆ ಯತ್ನ ಇಬ್ಬರ ಬಂಧನಮಡಿಕೇರಿ, ಅ. ೧೦: ಆನೆದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳೊಂದಿಗೆ ಒಂದುನವರಾತ್ರಿ ಪೂಜಾ ಕಾರ್ಯಕ್ರಮಕೂಡಿಗೆ, ಅ. ೧೦: ಶ್ರೀ ದಂಡಿನಮ್ಮತಾಯಿ ನವರಾತ್ರಿ ಪೂಜಾ ಸೇವಾ ಸಮಿತಿ ಇವರ ವತಿಯಿಂದ ೭ನೇ ವರ್ಷದ ನವರಾತ್ರಿ ಪೂಜಾ ಕಾರ್ಯವು ೧೫ರಿಂದ ೨೩ರ ವರೆಗೆ ದಿನಂಪ್ರತಿಶ್ರೀಮAಗಲ ವಿದ್ಯಾಸಂಸ್ಥೆ ಆಡಳಿತ ಮಂಡಳಿಗೆ ಆಯ್ಕೆಮಡಿಕೇರಿ, ಅ. ೧೦ : ಶ್ರೀಮಂಗಲ ವಿದ್ಯಾಸಂಸ್ಥೆಯ ೨೦೨೩-೨೪ನೇ ಸಾಲಿನ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಬೋಡಂಗಡ ಎಂ. ಅಯ್ಯಪ್ಪ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಚಟ್ಟಂಗಡ ರವಿ
ಕಾಲುಬಾಯಿ ಜ್ವರಕ್ಕೆ ಉಚಿತ ಲಸಿಕೆಕೂಡಿಗೆ, ಅ. ೧೦ : ಕುಶಾಲನಗರ ತಾಲೂಕು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ವತಿಯಿಂದ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಸುಗಳ ಸಾಕಾಣಿಕೆ ಮಾಡಿರುವ
ಶಾಸಕರಿಗಾಗಿ ೪೩೦ ಗಂಟೆ ಕಾದ ಅಧಿಕಾರಿಗಳು ಕಣಿವೆ, ಅ. ೧೦: ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂಥರ್‌ಗೌಡ ಅವರು ಕುಶಾಲನಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಮಂಗಳವಾರ ಕರೆದಿದ್ದರು
ಆನೆದಂತ ಮಾರಾಟಕ್ಕೆ ಯತ್ನ ಇಬ್ಬರ ಬಂಧನಮಡಿಕೇರಿ, ಅ. ೧೦: ಆನೆದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳೊಂದಿಗೆ ಒಂದು
ನವರಾತ್ರಿ ಪೂಜಾ ಕಾರ್ಯಕ್ರಮಕೂಡಿಗೆ, ಅ. ೧೦: ಶ್ರೀ ದಂಡಿನಮ್ಮತಾಯಿ ನವರಾತ್ರಿ ಪೂಜಾ ಸೇವಾ ಸಮಿತಿ ಇವರ ವತಿಯಿಂದ ೭ನೇ ವರ್ಷದ ನವರಾತ್ರಿ ಪೂಜಾ ಕಾರ್ಯವು ೧೫ರಿಂದ ೨೩ರ ವರೆಗೆ ದಿನಂಪ್ರತಿ
ಶ್ರೀಮAಗಲ ವಿದ್ಯಾಸಂಸ್ಥೆ ಆಡಳಿತ ಮಂಡಳಿಗೆ ಆಯ್ಕೆಮಡಿಕೇರಿ, ಅ. ೧೦ : ಶ್ರೀಮಂಗಲ ವಿದ್ಯಾಸಂಸ್ಥೆಯ ೨೦೨೩-೨೪ನೇ ಸಾಲಿನ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಬೋಡಂಗಡ ಎಂ. ಅಯ್ಯಪ್ಪ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಚಟ್ಟಂಗಡ ರವಿ