ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ದೂರು ದಾಖಲುಮಡಿಕೇರಿ, ಏ. ೨೩: ಪೆರಾಜೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗೌತಮ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬAಧ ಇಬ್ಬರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ನಿನ್ನೆಕುಶಾಲನಗರದಲ್ಲಿ ಯದುವೀರ್ ಪರ ಮತಯಾಚನೆಕುಶಾಲನಗರ, ಏ.೨೩: ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಜಂಟಿಯಾಗಿ ಕೊಡಗು-ಮೈಸೂರು ಲೋಕಸಭಾ ಅಭ್ಯರ್ಥಿ ಯದುವೀರ್ ಪರ ಮತ ಪ್ರಚಾರ ಕಾರ್ಯ ನಡೆಯಿತು. ಬೈಚನಹಳ್ಳಿ ಮಾರಮ್ಮ ದೇವಾಲಯದಲ್ಲಿ ಪೂಜೆಯದುವೀರ್ ಗೆಲುವಿಗೆ ಶ್ರಮಿಸಲು ತೀರ್ಮಾನಶನಿವಾರಸಂತೆ, ಏ.೨೩ ಸಮೀಪದ ಕೊಡ್ಲಿಪೇಟೆಯಲ್ಲಿ ಜೆಡಿಎಸ್ ಹೋಬಳಿ ಘಟಕದ ವತಿಯಿಂದ ಘಟಕದ ಅಧ್ಯಕ್ಷ ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ೨ಮಲೆನಾಡಿನ ಮಡಿಲಲ್ಲಿ ಶ್ರೀ ಸಬ್ಬಮ್ಮ ದೇವಿ ಆರಾಧನೆಯ ಸುಗ್ಗಿ ಆರಂಭಸೋಮವಾರಪೇಟೆ, ಏ. ೨೩: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ ಅಂಗವಾದ ಸುಗ್ಗಿ ಉತ್ಸವಗಳು ಮಲೆನಾಡು ಪ್ರದೇಶದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲ್ಪಡುತ್ತವೆ. ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಿ ಗ್ರಾಮೀಣದಿನದಿಂದ ದಿನಕ್ಕೆ ಮೂಲೆಗುಂಪಾಗುತ್ತಿರುವ ಸ್ವಚ್ಛ ಭಾರತ ಅಭಿಯಾನಐಗೂರು, ಏ. ೨೩: ಇಡೀ ದೇಶಕ್ಕೆ ಮಾದರಿಯಾದ ಈ ದೇಶವನ್ನು ಶುಚಿತ್ವದ ವಿಚಾರದಲ್ಲಿ ವಿಶ್ವದ ಮುಂಚೂಣಿಯಲ್ಲಿರುವ ಇತರ ರಾಷ್ಟçಗಳ ಸಾಲಿಗೆ ಸೇರ್ಪಡೆಗೊಳಿಸುವ ಸ್ವಚ್ಛ ಭಾರತ ಯೋಜನೆಯು ಪ್ರಾರಂಭದಲ್ಲಿ
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ದೂರು ದಾಖಲುಮಡಿಕೇರಿ, ಏ. ೨೩: ಪೆರಾಜೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗೌತಮ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬAಧ ಇಬ್ಬರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ನಿನ್ನೆ
ಕುಶಾಲನಗರದಲ್ಲಿ ಯದುವೀರ್ ಪರ ಮತಯಾಚನೆಕುಶಾಲನಗರ, ಏ.೨೩: ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಜಂಟಿಯಾಗಿ ಕೊಡಗು-ಮೈಸೂರು ಲೋಕಸಭಾ ಅಭ್ಯರ್ಥಿ ಯದುವೀರ್ ಪರ ಮತ ಪ್ರಚಾರ ಕಾರ್ಯ ನಡೆಯಿತು. ಬೈಚನಹಳ್ಳಿ ಮಾರಮ್ಮ ದೇವಾಲಯದಲ್ಲಿ ಪೂಜೆ
ಯದುವೀರ್ ಗೆಲುವಿಗೆ ಶ್ರಮಿಸಲು ತೀರ್ಮಾನಶನಿವಾರಸಂತೆ, ಏ.೨೩ ಸಮೀಪದ ಕೊಡ್ಲಿಪೇಟೆಯಲ್ಲಿ ಜೆಡಿಎಸ್ ಹೋಬಳಿ ಘಟಕದ ವತಿಯಿಂದ ಘಟಕದ ಅಧ್ಯಕ್ಷ ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ೨
ಮಲೆನಾಡಿನ ಮಡಿಲಲ್ಲಿ ಶ್ರೀ ಸಬ್ಬಮ್ಮ ದೇವಿ ಆರಾಧನೆಯ ಸುಗ್ಗಿ ಆರಂಭಸೋಮವಾರಪೇಟೆ, ಏ. ೨೩: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ ಅಂಗವಾದ ಸುಗ್ಗಿ ಉತ್ಸವಗಳು ಮಲೆನಾಡು ಪ್ರದೇಶದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲ್ಪಡುತ್ತವೆ. ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಿ ಗ್ರಾಮೀಣ
ದಿನದಿಂದ ದಿನಕ್ಕೆ ಮೂಲೆಗುಂಪಾಗುತ್ತಿರುವ ಸ್ವಚ್ಛ ಭಾರತ ಅಭಿಯಾನಐಗೂರು, ಏ. ೨೩: ಇಡೀ ದೇಶಕ್ಕೆ ಮಾದರಿಯಾದ ಈ ದೇಶವನ್ನು ಶುಚಿತ್ವದ ವಿಚಾರದಲ್ಲಿ ವಿಶ್ವದ ಮುಂಚೂಣಿಯಲ್ಲಿರುವ ಇತರ ರಾಷ್ಟçಗಳ ಸಾಲಿಗೆ ಸೇರ್ಪಡೆಗೊಳಿಸುವ ಸ್ವಚ್ಛ ಭಾರತ ಯೋಜನೆಯು ಪ್ರಾರಂಭದಲ್ಲಿ