ಪಿಕಪ್ ವಾಹನ ಕೊಡುಗೆ ಕುಶಾಲನಗರ, ಮಾ. ೨೧: ಸ್ವಚ್ಛತಾ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಕುಶಾಲನಗರ ಫೆಡರಲ್ ಬ್ಯಾಂಕ್ ಶಾಖೆ ವತಿಯಿಂದ ಕುಶಾಲನಗರ ಪುರಸಭೆಗೆ ಮಹೇಂದ್ರ ಪಿಕಪ್ ವಾಹನವನ್ನು ಕೊಡುಗೆ ನೀಡಲಾಯಿತು.ಮುಳ್ಳುಸೋಗೆ ಗ್ರಾಮ ದೇವತೆ ಪೂಜೋತ್ಸವಕಣಿವೆ, ಮಾ. ೨೧: ಇಲ್ಲಿಗೆ ಸಮೀಪದ ಮುಳ್ಳುಸೋಗೆ, ಜನತಾ ಕಾಲೋನಿ ಹಾಗೂ ಗುಮ್ಮನಕೊಲ್ಲಿ ಗ್ರಾಮಗಳ ಗ್ರಾಮ ದೇವತೆ ದೊಡ್ಡಮ್ಮ ತಾಯಿಯ ಹತ್ತನೇ ವರ್ಷದ ವಾರ್ಷಿಕೋತ್ಸವ ಹಾಗೂ ಪೂಜೋತ್ಸವಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ ಮಾ. ೨೧: ೨೦೨೨-೨೩ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯ ಗಳಿಗೆ ಹಿಂದುಳಿದ ವರ್ಗಗಳತಾ ೨೩ ರಂದು ಹರಾಜು ಪ್ರಕ್ರಿಯೆಚೆಟ್ಟಳ್ಳಿ, ಮಾ. ೨೧: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಸ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ತಾ. ೨೩ ರಂದು ನಡೆಸಲು ಅಧ್ಯಕ್ಷ ಪಿ.ಟಿ. ಮುತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದಯುವ ಸಂವಾದ ಕಾರ್ಯಕ್ರಮ ಸಮುದಾಯ ಅಭಿವೃದ್ಧಿ ಸಂಸ್ಥೆಗಳಿAದ ಅರ್ಜಿ ಆಹ್ವಾನ ಮಡಿಕೇರಿ, ಮಾ. ೨೧: ಪ್ರಧಾನಮಂತ್ರಿ ಅವರ ಮಾರ್ಗದರ್ಶನ ಮತ್ತು ಸ್ಪೂರ್ತಿಯಿಂದ ಭಾರತ ೭೫ ನೇ ವರ್ಷದ ಸ್ಮರಣಾರ್ಥವಾಗಿ “ಆಜಾಧೀ ಕಾ ಅಮೃತ ಮಹೋತ್ಸವ” ಆಚರಿಸುತ್ತಿದೆ. ಭಾರತದ ಇತಿಹಾಸದಲ್ಲಿ
ಪಿಕಪ್ ವಾಹನ ಕೊಡುಗೆ ಕುಶಾಲನಗರ, ಮಾ. ೨೧: ಸ್ವಚ್ಛತಾ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಕುಶಾಲನಗರ ಫೆಡರಲ್ ಬ್ಯಾಂಕ್ ಶಾಖೆ ವತಿಯಿಂದ ಕುಶಾಲನಗರ ಪುರಸಭೆಗೆ ಮಹೇಂದ್ರ ಪಿಕಪ್ ವಾಹನವನ್ನು ಕೊಡುಗೆ ನೀಡಲಾಯಿತು.
ಮುಳ್ಳುಸೋಗೆ ಗ್ರಾಮ ದೇವತೆ ಪೂಜೋತ್ಸವಕಣಿವೆ, ಮಾ. ೨೧: ಇಲ್ಲಿಗೆ ಸಮೀಪದ ಮುಳ್ಳುಸೋಗೆ, ಜನತಾ ಕಾಲೋನಿ ಹಾಗೂ ಗುಮ್ಮನಕೊಲ್ಲಿ ಗ್ರಾಮಗಳ ಗ್ರಾಮ ದೇವತೆ ದೊಡ್ಡಮ್ಮ ತಾಯಿಯ ಹತ್ತನೇ ವರ್ಷದ ವಾರ್ಷಿಕೋತ್ಸವ ಹಾಗೂ ಪೂಜೋತ್ಸವ
ಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ ಮಾ. ೨೧: ೨೦೨೨-೨೩ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯ ಗಳಿಗೆ ಹಿಂದುಳಿದ ವರ್ಗಗಳ
ತಾ ೨೩ ರಂದು ಹರಾಜು ಪ್ರಕ್ರಿಯೆಚೆಟ್ಟಳ್ಳಿ, ಮಾ. ೨೧: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಸ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ತಾ. ೨೩ ರಂದು ನಡೆಸಲು ಅಧ್ಯಕ್ಷ ಪಿ.ಟಿ. ಮುತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ
ಯುವ ಸಂವಾದ ಕಾರ್ಯಕ್ರಮ ಸಮುದಾಯ ಅಭಿವೃದ್ಧಿ ಸಂಸ್ಥೆಗಳಿAದ ಅರ್ಜಿ ಆಹ್ವಾನ ಮಡಿಕೇರಿ, ಮಾ. ೨೧: ಪ್ರಧಾನಮಂತ್ರಿ ಅವರ ಮಾರ್ಗದರ್ಶನ ಮತ್ತು ಸ್ಪೂರ್ತಿಯಿಂದ ಭಾರತ ೭೫ ನೇ ವರ್ಷದ ಸ್ಮರಣಾರ್ಥವಾಗಿ “ಆಜಾಧೀ ಕಾ ಅಮೃತ ಮಹೋತ್ಸವ” ಆಚರಿಸುತ್ತಿದೆ. ಭಾರತದ ಇತಿಹಾಸದಲ್ಲಿ