ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ಗೆ ಚಾಲನೆ ವರದಿ: ಚನ್ನನಾಯಕ ಪೆÇನ್ನಂಪೇಟೆ.10: ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಗೋಣಿಕೊಪ್ಪಲು ಕಾವೇರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಮೂರನೇ ವರ್ಷದ ಟಿ 20 ಮಾದರಿಯ ಕೊಡವ ಲೆದರ್ ಬಾಲ್ ಕ್ರಿಕೆಟ್
ಗ್ರಾಪಂ ಮಾಜಿ ಸದಸ್ಯನ ಮನೆ ಮೇಲೆ ಲೋಕಾಯುಕ್ತ ದಾಳಿ ಕುಶಾಲನಗರ, ಏ. 10: ಕುಶಾಲನಗರ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರೊಬ್ಬರು ಕಾನೂನುಬಾಹಿರವಾಗಿ ತಮ್ಮ ಕುಟುಂಬ ಸದಸ್ಯರ ಹೆಸರಿನಲ್ಲಿ ಅಕ್ರಮ ನಿವೇಶನ ಮಂಜೂರು ಮಾಡಿಸಿಕೊಂಡಿರುವ ಪ್ರಕರಣ ಹಿನ್ನೆಲೆಯಲ್ಲಿ
ರೆಸಾರ್ಟ್ ಹೋಂ ಸ್ಟೇಗೆ ಅವಕಾಶವಿಲ್ಲ ಶ್ರೀಮಂಗಲ, ಏ. 10: ಪೆÇನ್ನಂಪೇಟೆ ತಾಲೂಕು ಬಿರುನಾಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆÇರಾಡ್ ಗ್ರಾಮದಲ್ಲಿ ರೆಸಾರ್ಟ್, ಹೋಂಸ್ಟೇ ಸ್ಥಾಪನೆಗೆ ಅವಕಾಶ ನೀಡದಿರಲು ಗ್ರಾಮಸ್ಥರು ನಿರ್ಣಯ ಕೈಗೊಂಡಿದ್ದಾರೆ. ಊರೋರ್ಮೆಯಲ್ಲಿ ಈ
ದ್ವಿತೀಯ ಪಿಯು ಪರೀಕ್ಷೆ ಪರಿಷ್ಕøತ ರ್ಯಾಂಕ್ಗಳು ಮಡಿಕೇರಿ, ಏ.10: ನಿನ್ನೆ ತಡವಾಗಿ ಪ್ರಕಟಗೊಂಡ ದ್ವಿತೀಯ ಪಿ.ಯು ಫಲಿತಾಂಶದಲ್ಲಿ ಕೊಡಗು ಜಿಲ್ಲೆಗೆ ರ್ಯಾಂಕ್ ಪಡೆದ ಕೆಲ ವಿದ್ಯಾರ್ಥಿಗಳ ಮಾಹಿತಿ ಅಲಭ್ಯವಾಗಿತ್ತು. ಇಂದು ವಿವರವಾಗಿ ನೀಡಲಾಗಿದೆ. ವಾಣಿಜ್ಯ ವಿಭಾಗದಲ್ಲಿ
ಕ್ಯಾಥೋಲಿಕ್ ಕ್ರಿಶ್ಚಿಯನ್ ಕ್ರೀಡಾಕೂಟಕ್ಕೆ ಚಾಲನೆ ಸಿದ್ದಾಪುರ, ಏ. 10: ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್ ಕ್ರೀಡಾಕೂಟಕ್ಕೆ ಸಿದ್ದಾಪುರದಲ್ಲಿ ಚಾಲನೆ ನೀಡಲಾಯಿತು. ಸಿಜೆ ಬಿಲ್ಡ್ ವೇರ್ ಪ್ರಸ್ತುತಿಯಲ್ಲಿ ಐ.ಪಿ.ಎಲ್ ಮಾದರಿಯಲ್ಲಿ ಸಿದ್ದಾಪುರದ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಲಾದ