ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ನಿಯಮ ಪಾಲನೆ ಕಡ್ಡಾಯ .ಮಡಿಕೇರಿ, ಸೆ. ೧೩: ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭ ಪರಿಸರ ಸಂರಕ್ಷಣಾ ಕಾಯ್ದೆ ಹಾಗೂ ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳ ಪಾಲನೆಯನ್ನು
ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ .ಮಡಿಕೇರಿ, ಸೆ.೧೩ : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.೨೦ರಂದು ನಡೆಸಲು ದಸರಾ ದಶಮಂಟಪ ಸಮಿತಿ ಹಾಗೂ ನಾಲ್ಕು ಕರಗ ಸಮಿತಿಗಳು ನಿರ್ಧರಿಸಿವೆ. ನಗರದ
ವೀರಾಜಪೇಟೆಯಲ್ಲಿ ನಡೆದ ಗೌರಮ್ಮನ ಪಲ್ಲಕ್ಕಿ ಉತ್ಸವ ವೀರಾಜಪೇಟೆ, ಸೆ. ೧೩: ಗೌರಿ-ಗಣೇಶ ಪ್ರತಿಷ್ಠಾಪನೆಗೆ ಸರಿಯಾಗಿ ಒಂದು ದಿನ ಮುಂಚಿತವಾಗಿ (ಗೌರಿ ವ್ರತದ ದಿನ) ಗೌರಮ್ಮನ ಭವ್ಯ ಪಲ್ಲಕ್ಕಿ ಉತ್ಸವವನ್ನು ವೀರಾಜಪೇಟೆಯ ಜೈನರ ಬೀದಿಯಲ್ಲಿರುವ ಇತಿಹಾಸ
ಅಭಿವೃದ್ಧಿಗೆ ಅಡ್ಡಿಪಡಿಸಿದರೆ ಕ್ರಮ ಪೊನ್ನಣ್ಣ ಸಿದ್ದಾಪುರ, ಸೆ. ೧೩: ಅಭಿವೃದ್ಧಿ ಕಾರ್ಯಗಳಿಗೆ ರಾಜಕೀಯ ಮಾಡುವುದು ಹಾಗೂ ಅಡ್ಡಿಪಡಿಸುವುದು ಸರಿಯಲ್ಲ ಎಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಹೇಳಿದರು. ಅಮ್ಮತ್ತಿ
ಗಣೇಶನ ಹುಟ್ಟಿನ ಕತೆ ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಗಣೇಶ ಚತುರ್ಥಿ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲ ಪಕ್ಷದ ಚೌತಿಯ ದಿನ ಈ ಹಬ್ಬವನ್ನು ಆಚರಿಸ ಲಾಗುತ್ತದೆ. ಈ ಹಬ್ಬದಲ್ಲಿ