ಭಾರತಕ್ಕೆ ೩ನೇ ಟಿ ೨೦ ವಿಶ್ವಕಪ್ ಕಿರೀಟ ಅಹಮದಾಬಾದ್, ಮಾ. ೮: ಗುಜರಾತ್‌ನ ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಶ್ವಕಪ್ ಟಿ-೨೦ ಅಂತಿಮ ಪಂದ್ಯದಲ್ಲಿ ಎದುರಾಳಿ ನ್ಯೂಜಿಲ್ಯಾಂಡ್ ವಿರುದ್ಧ ೯೬ ರನ್‌ಗಳ ಅಂತರದಲ್ಲಿ
ಬಾಳೆಲೆಯಲ್ಲಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಚಾಲನೆ ಶ್ರೀಮಂಗಲ, ಮಾ. ೮: ಬಾಳೆಲೆ ವ್ಯಾಪ್ತಿಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಮಹತ್ವಕಾಂಕ್ಷೆಯಿAದ ರೂ. ೨೭.೨೩ ಕೋಟಿ ವೆಚ್ಚದಲ್ಲಿ ೬೬/೧೧ ಕೆವಿಎ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದ
ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಮಡಿಕೇರಿ, ಮಾ. ೮ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ತಾಲೂಕು ಪಂಚಾಯತ್ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
‘ಕ್ರೀಡೆಯಿAದ ಬಾಂಧವ್ಯ ವೃದ್ಧಿ’ ವೀರಾಜಪೇಟೆ, ಮಾ. ೮: ಸಮುದಾಯ ಬಾಂಧವರು ಆಯೋಜಿಸುವ ಕ್ರೀಡೆಗಳಲ್ಲಿ ಭಾಗವಹಿಸುವುದರೊಂದಿಗೆ ಸಂಘಟಿತರಾಗುತ್ತವೆ ಅಲ್ಲದೆ ಉತ್ತಮ ಬಾಂಧವ್ಯ ವೃದ್ಧಿಯಾಗುತ್ತದೆ ಎಂದು ಪಾಲಿಬೆಟ್ಟ ಲೂರ್ದು ಮಾತೆ ದೇವಾಲಯದ ಪ್ರಧಾನ ಧರ್ಮಗುರು
ಶಿಕ್ಷಕರ ನಿಸ್ವಾರ್ಥ ಸೇವೆ ಮರೆಯಬೇಡಿ ಕೈಬುಲಿರ ಪಾರ್ವತಿ ಮಡಿಕೇರಿ, ಮಾ. ೮: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಅಭ್ಯಾಸ ಮಾಡಬೇಕು ಎಂದು ಜಿಲ್ಲೆಯ ದಾನಿ ಕೈಬುಲಿರ ಪಾರ್ವತಿ ಬೋಪಯ್ಯ