ಕಾಡಾನೆ ದಾಳಿಗೆ ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ಸಾವು *ಗೋಣಿಕೊಪ್ಪ, ಜೂ. ೫: ತೋಟವನ್ನು ವೀಕ್ಷಿಸಲು ತೆರಳಿದ ಸಂದರ್ಭ ಕಾಡಾನೆ ದಾಳಿಗೊಳಗಾಗಿ ಜಿಲ್ಲೆಯ ಮೂಲದ ಹಿರಿಯ ಐಪಿಎಸ್ ಅಧಿಕಾರಿಯ ಪತ್ನಿ ಸಾವಿಗೀಡಾದ ಘಟನೆ ಕೋಣನಕಟ್ಟೆಯಲ್ಲಿ ಸಂಭವಿಸಿದೆ. ಕೇಂದ್ರ ಸೇವೆಯ
೧೨ ವರ್ಷ ಕಳೆದರೂ ಪೂರ್ಣಗೊಳ್ಳದ ಕುಶಾಲನಗರ ಒಳಚರಂಡಿ ಕಾಮಗಾರಿ ಕುಶಾಲನಗರ, ಜೂ. ೫: ಸ್ವಚ್ಛ ಪಟ್ಟಣ ಹಾಗೂ ಸ್ವಚ್ಛ ಕಾವೇರಿ ಗುರಿ ಹೊಂದಿ ೨೦೧೨ ರಲ್ಲಿ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯೊಂದನ್ನು ರಾಜ್ಯ ಸರ್ಕಾರವು ಸುಮಾರು
ಬಾರಿಕಾಡುವಿನಲ್ಲಿ ೪೩ ಮನೆಗಳ ಹಸ್ತಾಂತರ ವೀರಾಜಪೇಟೆ, ಜೂ. ೫: ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದ ಬಾರಿಕಾಡುವಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ೪೩ ಮನೆಗಳ ಬೀಗದ ಕೀ ಯನ್ನು
ಜೈಲಿನಲ್ಲಿದ್ದ ಖೈದಿ ಹತ್ಯೆ ತನಿಖೆ ಚುರುಕು ಮಡಿಕೇರಿ, ಜೂ. ೫ : ಇಲ್ಲಿನ ಹೊರವಲಯದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಖೈದಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ಚುರುಕುಗೊಂಡಿದ್ದು, ಇಂದು ಕಾರಾಗೃಹಕ್ಕೆ ಬಂದಿಖಾನೆ
ನೂತನ ಮುಖ್ಯಮಂತ್ರಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಶಾಸಕರಿಗೆ ಧನ್ಯವಾದಗಳು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾದ ಶ್ರೀಯುತ ಡಿ.ಕೆ. ಶಿವಕುಮಾರ್ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಇವರ ಅಧಿಕಾರಾವಧಿಯಲ್ಲಿ ಕರ್ನಾಟಕ ರಾಜ್ಯದ ಸಮಗ್ರ