ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಸಿದ್ದಾಪುರ, ಆ.೧೭; ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲಿ ದುರ್ಮರಣಗೊಂಡು ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಸಿದ್ದಾಪುರ
ಬಿಜೆಪಿ ಆಕ್ರೋಶ ಅರಣ್ಯ ಭವನಕ್ಕೆ ಮುತ್ತಿಗೆ ಯತ್ನ ಪ್ರತಿಭಟನೆ ಮಡಿಕೇರಿ, ಆ. ೧೭: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಜಿಲ್ಲಾ
ಕಸ್ತೂರಿರಂಗನ್ ವರದಿ ಅನುಷ್ಠಾನ ವಿರುದ್ಧ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಸೋಮವಾರಪೇಟೆ, ಆ. ೧೭: ರೈತರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಸಿ ಮತ್ತು ಡಿ ಲ್ಯಾಂಡ್ ಸಮಸ್ಯೆಯ ಜೊತೆಗೆ ಇದೀಗ ಪಶ್ಚಿಮಘಟ್ಟ ರಕ್ಷಣೆಯ ನೆಪದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ
ಇತಿಹಾಸವನ್ನು ಸಾಕ್ಷೀಕರಿಸಿದ “ನೆಪ್ಪುರ ನಳತ್ ಮಾಂಜತ ಮೊಟ್ಟ್” ಗೋಣಿಕೊಪ್ಪಲು. ಆ.೧೭: ಭಾರತ ಸ್ವಾತಂತ್ರ‍್ಯದ ೮೦ ನೇ ವರ್ಷಾಚರಣೆಯ ಸಂದರ್ಭದಲ್ಲಿ ಆಗಸ್ಟ್ ೧೫ರಂದು ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಹಾಗು ಮೂರ್ನಾಡು ಕೊಡವ ಸಮಾಜದ ಸಹಯೋಗದಲ್ಲಿ ಆಯೋಜಿಸಿದ್ದ
ಎಸ್ಐಆರ್ ಮೊದಲ ಹಂತ ಮುಕ್ತಾಯ ಕೆ.ಎಂ ಇಸ್ಮಾಯಿಲ್ ಕಂಡಕರೆ ಮಡಿಕೇರಿ, ಆ. ೧೭: ಚುನಾವಣಾ ಆಯೋಗ ರಾಜ್ಯಾದ್ಯಂತ ಜೂನ್ ೩೦ ರಿಂದ ಆಗಸ್ಟ್ ೧೭ರವರೆಗೆ ನಡೆಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)