ಬಿಡದಿಗೆ ಹೊರಟಿದ್ದ ರೈತರ ಬಂಧನ ಗೋಣಿಕೊಪ್ಪ, ಜು.೨೪: ಬಿಡದಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಕೊಡಗಿನಿಂದ ತೆರಳುತ್ತಿದ್ದ ರೈತರನ್ನು ಪೊಲೀಸರು ತಿತಿಮತಿಯಲ್ಲಿ ತಡೆದು ಬಂಧಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆಯಿತು. ಕರ್ನಾಟಕ ರಾಜ್ಯ ರೈತ
ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ ಮಡಿಕೇರಿ, ಜು. ೨೪: ರಾಷ್ಟç ರಾಜಧಾನಿ ನವದೆಹಲಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯ
ಅಮಾನತುಗೊಂಡ ಸಿಬ್ಬಂದಿಯಿAದಲೇ ಲಂಚ ಸ್ವೀಕಾರ ಮಡಿಕೇರಿ, ಜು. ೨೪: ಲಂಚ ಸ್ವೀಕಾರದಿಂದ ಲೋಕಾಯುಕ್ತ ಬಲೆಗೆ ಬಿದ್ದು ಅಮಾನತುಗೊಂಡಿದ್ದ ಸಿಬ್ಬಂದಿಯಿAದಲೇ ಲಂಚ ಪಡೆಯಲು ಮುಂದಾಗಿದ್ದ ಮಡಿಕೇರಿಯ ಲೋಕೋಪಯೋಗಿ ಇಲಾಖೆಯ ಇಬ್ಬರು ಇದೀಗ ಲೋಕಾಯುಕ್ತ ಬಲೆಗೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವೀರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವೀರಾಜಪೇಟೆ, ಜು. ೨೪: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ
ಗುಡ್ಡೆಹೊಸೂರು ಅಂಗನವಾಡಿಗೆ ಆಧುನಿಕ ಸ್ಪರ್ಶ ನೀಡಿದ ಗ್ರಾಮ ಪಂಚಾಯಿತಿ ಕಣಿವೆ, ಜು. ೨೪: ಮಕ್ಕಳ ಸಂಸ್ಕಾರ ಹಾಗೂ ಬಾಲ್ಯದ ಶಿಕ್ಷಣಕ್ಕೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಸಂಪೂರ್ಣ ಆಧುನಿಕ