ಪ್ರಜಾಸೇವಾ ಅಭಿಯಾನ ಸರ್ಕಾರದ ಹೊಸ ಯೋಜನೆ ಹೇಗೆ ಕಾರ್ಯನಿರ್ವಹಿಸಲಿದೆ ಸಾರ್ವಜನಿಕರು ಈ ಹಿಂದೆ ಸರ್ಕಾರದ ಸೇವೆಗಳನ್ನು ಪಡೆಯಲು ಸಾಧ್ಯವಾಗದೇ ಇದ್ದಾಗ ಅಥವಾ ಯೋಜನೆಯ ಪ್ರಯೋಜನಗಳು ತಲುಪದೇ ಇದ್ದ ಸಂದರ್ಭದಲ್ಲಿ ಕುಂದುಕೊರತೆಯನ್ನು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಬಳಿ ಹೇಳಿಕೊಂಡು
ಕುಶಾಲನಗರ ಹೈಟೆಕ್ ಆಸ್ಪತ್ರೆಗೆ ಬದಲಿ ಜಾಗ ಮಂತರ್ ಕುಶಾಲನಗರ, ಆ. ೩೧; ಕುಶಾಲನಗರದ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಹೈಟೆಕ್ ಆಸ್ಪತ್ರೆಯನ್ನು ಹಾರಂಗಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ನಿರ್ಮಿಸಲು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಬಂಧನ ಗೋಣಿಕೊಪ್ಪಲು, ಆ. ೩೧:ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಪಟ್ಟಣದಲ್ಲಿ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕನೊಬ್ಬ ಪೈಶಾಚಿಕ ಕೃತ್ಯ ಎಸೆಗಿದ್ದು, ಸದ್ಯ
ಅಂತರರಾಷ್ಟಿçÃಯ ಬ್ಯಾಡ್ಮಿಂಟನ್ ದಿಯಾಗೆ ಬೆಳ್ಳಿ ಮಡಿಕೇರಿ, ಆ. ೩೧: ಪುಣೆಯ ಪಿಡಿಎಮ್‌ಬಿಎ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಆಗಸ್ಟ್ ೨೫ ರಿಂದ ೩೦ ರವರೆಗೆ ನಡೆಸಲಾದ ಯೋನೆಕ್ಸ್ ಸನ್ ರೈಸ್ ಇಂಡಿಯ ಜೂನಿಯರ್ ಇಂಟರ್‌ನ್ಯಾಷನಲ್ ಗ್ರ‍್ಯಾಂಡ್
ಸೆ ೪ ರಂದು ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಸಭೆ ಮಡಿಕೇರಿ, ಆ. ೩೧: ಕೊಡಗು ಜಿಲ್ಲೆಯ ಜನತೆಯನ್ನು ಗೊಂದಲ - ಆತಂಕಕ್ಕೆ ಈಡುಮಾಡಿರುವ ಡಾ. ಕಸ್ತೂರಿ ರಂಜನ್ ವರದಿ ವಿಚಾರದಲ್ಲಿ ವಿಸ್ತೃತವಾದ ಚರ್ಚೆಯ ಮೂಲಕ ಮುಂದಿನ ನಿಲುವಿನ