ಮಡಿಕೇರಿ, ಫೆ. 8: ನಗರದ ಕೊಡಗು ವಿದ್ಯಾಲಯದಲ್ಲಿ ತಾ. 10 ರಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಜಂತು ಹುಳು ನಿವಾರಣಾ ಆಂದೋಲನದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ ತಿಳಿಸಿದ್ದಾರೆ.