ಮಡಿಕೇರಿ, ಮಾ. 9: ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಎ.ಮಂಜು ಅವರು ತಾ. 13 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆಯ ಅಂಬೇಡ್ಕರ್ ಭವನದಲ್ಲಿ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.