ಮಡಿಕೇರಿ, ಏ. 2: ಶ್ರೀ ರಾಮೋತ್ಸವ ಸಮಿತಿ ಹಾಗೂ ಶ್ರೀ ಓಂಕಾರೇಶ್ವರ ದೇವಾಲಯ ವತಿಯಿಂದ ನಗರದ ಓಂಕಾರ ಸದನದಲ್ಲಿ ನಡೆಯುತ್ತಿರುವ ರಾಮೋತ್ಸವ ಸಾಂಸ್ಕøತಿಕ ಕಾರ್ಯಕ್ರಮ ಅಂಗವಾಗಿ, ತಾ. 3ರಂದು (ಇಂದು) ಸಂಜೆ 6.30ಕ್ಕೆ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನೆ ಏರ್ಪಡಿಸಲಾಗಿದೆ.

ನಿನ್ನೆ ಕಾರ್ಕಳದ ಅತ್ರೇಯ ಕೃಷ್ಣರಿಂದ ಸಂಗೀತ ಕಾರ್ಯಕ್ರಮ ನೆರವೇರಿತು.