ಮಡಿಕೇರಿ, ಮೇ 18: ದಕ್ಷಿಣ ಭಾರತ ಮಟ್ಟದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಊರ್ಜಾ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಕಳತ್ಮಾಡು ಲಯನ್ಸ್ ಶಾಲೆಯ ನಕ್ಷ ಕಾವೇರಿ, ಶೀತಲ್, ಶೃತಿ ಹಾಗೂ ಪಾಯಲ್ ಮಾಚಯ್ಯ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.