ಮಡಿಕೇರಿ, ಮೇ 21: ಮಡಿಕೇರಿ ಬ್ರಹ್ಮಕುಮಾರೀಸ್ ಈಶ್ವರಿಯ ವಿಶ್ವ ವಿದ್ಯಾನಿಲಯಕ್ಕೆ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಿ.ಎಲ್. ಮಹೇಶ್ವರ್ ಭೇಟಿ ನೀಡಿದ್ದರು. ಈ ಸಂದರ್ಭ ಕೇಂದ್ರದ ಬಿ.ಕೆ. ಗಾಯತ್ರಿಜೀ ಆಶೀರ್ವಚನದೊಂದಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.