ಭಾಗಮಂಡಲ, ಅ. 25:ಬಿಜೆಪಿಯ ಸಂಸದೆ ಶೋಭಾ ಕರಂದ್ಲಾಜೆಯವರು ಇಂದು ತಲಕಾವೇರಿಗೆ ಭೇಟಿ ನೀಡಿ ಕ್ಷೇತ್ರದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ, ಜಿ.ಪಂ. ಸದಸ್ಯ ಕುಮಾರ ಮತ್ತಿತರರು ಇದ್ದರು.