ಮಡಿಕೇರಿ, ಅ. 26: ಕರ್ನಾಟಕ ಸರಕಾರ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಇಲಾಖೆಯ ಮೂಲಕ ಹಿರಿಯ ನಾಗರಿಕ ರಾಜ್ಯ ಪ್ರಶಸ್ತಿ ಸ್ವೀಕರಿಸುತ್ತಿರುವ ಕೊಡಗಿನ ಸಾಹಿತಿ ನಾಗೇಶ್ ಕಾಲೂರು ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆ ಉಮಾಶ್ರೀ, ಗೃಹ ಸಚಿವ ರಾಮಲಿಂಗ ರೆಡ್ಡಿ ಪಾಲ್ಗೊಂಡಿದ್ದರು.