ಸಿದ್ದಾಪುರ, ನ. 4: ಮನೆಯವರು ಕುಡಿಯಬಾರದೆಂದು ಬುದ್ದಿ ಮಾತು ಹೇಳಿದ ಹಿನ್ನೆಲೆಯಲ್ಲಿ ವ್ಯಕ್ತ್ತಿಯೊರ್ವ ಕೆರಗೆ ಹಾರಿ ಆತಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನಂಗಿ ಗ್ರಾಮದಲ್ಲಿ ನಡೆದಿದೆ.

ಚೆನ್ನಂಗಿ ಗ್ರಾಮದ ಗೂಡ್ಲೂರು ನಿವಾಸಿ ತಿಮ್ಮಯ್ಯ (61) ಎಂಬವರು ಮದ್ಯ ವ್ಯಸನಿಯಾಗಿದ್ದು, ಇವರನ್ನು ಮದ್ಯ ಸೇವಿಸದಂತೆ ಪತ್ನಿ ಬುದ್ಧಿ ಮಾತು ಹೇಳಿದ್ದರು ಎನ್ನಲಾಗಿದೆ. ಆದರೆ ಇದನ್ನು ನಿರಾಕರಿಸಿದ ತಿಮ್ಮಯ್ಯ ಕಳೆದೆರೆಡು ದಿನಗಳ ಹಿಂದೆ ಚೆನ್ನಂಗಿ ಗ್ರಾಮದ ದೇವಮಚ್ಚಿ ಮೀಸಲು ಅರಣ್ಯ ಪ್ರದೇಶದೊಳಗೆ ಇರುವ ಕೆರೆಗೆ ಹಾರಿ ಆತಹತ್ಯೆ ಮಾಡಿಕೊಂಡಿರುವದಾಗಿ ತಿಳಿದು ಬಂದಿದೆ. ಮೃತನ ಚಪ್ಪಲಿ ಹಾಗೂ ಮೊಬೈಲ್ ಸ್ಥಳದಲ್ಲಿ ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಮೃತನÀ ಪತ್ನಿ ಸಿದ್ದಾಪುರ ಪೋಲಿಸ್ ಠಾಣೆಗೆ ದೂರು ನೀಡಿದ ಮೇರೆಗೆ ಸಿಕೆರೆಗೆ ಹಾರಿ ಆತ್ಮಹತ್ಯೆ

ಸಿದ್ದಾಪುರ, ನ. 4: ಮನೆಯವರು ಕುಡಿಯಬಾರದೆಂದು ಬುದ್ದಿ ಮಾತು ಹೇಳಿದ ಹಿನ್ನೆಲೆಯಲ್ಲಿ ವ್ಯಕ್ತ್ತಿಯೊರ್ವ ಕೆರಗೆ ಹಾರಿ ಆತಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನಂಗಿ ಗ್ರಾಮದಲ್ಲಿ ನಡೆದಿದೆ.

ಚೆನ್ನಂಗಿ ಗ್ರಾಮದ ಗೂಡ್ಲೂರು ನಿವಾಸಿ ತಿಮ್ಮಯ್ಯ (61) ಎಂಬವರು ಮದ್ಯ ವ್ಯಸನಿಯಾಗಿದ್ದು, ಇವರನ್ನು ಮದ್ಯ ಸೇವಿಸದಂತೆ ಪತ್ನಿ ಬುದ್ಧಿ ಮಾತು ಹೇಳಿದ್ದರು ಎನ್ನಲಾಗಿದೆ. ಆದರೆ ಇದನ್ನು ನಿರಾಕರಿಸಿದ ತಿಮ್ಮಯ್ಯ ಕಳೆದೆರೆಡು ದಿನಗಳ ಹಿಂದೆ ಚೆನ್ನಂಗಿ ಗ್ರಾಮದ ದೇವಮಚ್ಚಿ ಮೀಸಲು ಅರಣ್ಯ ಪ್ರದೇಶದೊಳಗೆ ಇರುವ ಕೆರೆಗೆ ಹಾರಿ ಆತಹತ್ಯೆ ಮಾಡಿಕೊಂಡಿರುವದಾಗಿ ತಿಳಿದು ಬಂದಿದೆ. ಮೃತನ ಚಪ್ಪಲಿ ಹಾಗೂ ಮೊಬೈಲ್ ಸ್ಥಳದಲ್ಲಿ ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಮೃತನÀ ಪತ್ನಿ ಸಿದ್ದಾಪುರ ಪೋಲಿಸ್ ಠಾಣೆಗೆ ದೂರು ನೀಡಿದ ಮೇರೆಗೆ ಸಿದ್ದಾಪುರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.ದ್ದಾಪುರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.