ಮಡಿಕೇರಿ, ನ. 7: ಬಾಡಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಸುವದನ್ನು ವಿರೋಧಿಸಿ ಇಂದು ಕೊಡಗು ಜಿಲ್ಲಾ ಪ್ರವಾಸಿಗರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ನೇತೃತ್ವದಲ್ಲಿ ಆರ್‍ಟಿಓ ಕಚೇರಿ ಎದುರು ಪ್ರತಿಭಟನೆ ನಡೆಸಿ ಇಲಾಖಾ ಸೂಪರಿಂಟೆಂಡೆಂಟ್ ಶಿವಣ್ಣ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಶಿವಣ್ಣ ಅವರು, ಸ್ಪೀಡ್ ಗವರ್ನರ್ ಅಳವಡಿಕೆ ಸರಕಾರದ ಆದೇಶವಾಗಿದೆ. ಈ ನಿಟ್ಟಿನಲ್ಲಿ ತಾವೇನೂ ಮಾಡಲಾಗದು. ಮನವಿಯನ್ನು ಸರಕಾರಕ್ಕೆ ಸಲ್ಲಿಸುವದಾಗಿ ಹೇಳಿದರು.

ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಶಿವಣ್ಣ ಅವರು, ಸ್ಪೀಡ್ ಗವರ್ನರ್ ಅಳವಡಿಕೆ ಸರಕಾರದ ಆದೇಶವಾಗಿದೆ. ಈ ನಿಟ್ಟಿನಲ್ಲಿ ತಾವೇನೂ ಮಾಡಲಾಗದು. ಮನವಿಯನ್ನು ಸರಕಾರಕ್ಕೆ ಸಲ್ಲಿಸುವದಾಗಿ ಹೇಳಿದರು.