ಕುಶಾಲನಗರ, ನ. 15: ಬಸವನಹಳ್ಳಿ ಗಿರಿಜನ ಸಹಕಾರ ಸಂಘದ ವತಿಯಿಂದ ರೂ. 5 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಎಸ್.ಎನ್. ರಾಜಾರಾವ್ ತಿಳಿಸಿದರು.

ಬಸವನಹಳ್ಳಿ ಗಿರಿಜನ ಸಹಕಾರ ಸಂಘ ಆವರಣದಲ್ಲಿ ನೂತನ ಗೋದಾಮು ನಿರ್ಮಾಣ ಕಾಮಗಾರಿಗೆ ಸಂಘದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರೂ. 25 ಲಕ್ಷ ವೆಚ್ಚದಲ್ಲಿ ಸಂಘದ ಕುಶಾಲನಗರ, ನ. 15: ಬಸವನಹಳ್ಳಿ ಗಿರಿಜನ ಸಹಕಾರ ಸಂಘದ ವತಿಯಿಂದ ರೂ. 5 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಎಸ್.ಎನ್. ರಾಜಾರಾವ್ ತಿಳಿಸಿದರು.

ಬಸವನಹಳ್ಳಿ ಗಿರಿಜನ ಸಹಕಾರ ಸಂಘ ಆವರಣದಲ್ಲಿ ನೂತನ ಗೋದಾಮು ನಿರ್ಮಾಣ ಕಾಮಗಾರಿಗೆ ಸಂಘದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರೂ. 25 ಲಕ್ಷ ವೆಚ್ಚದಲ್ಲಿ ಸಂಘದ ಕುಶಾಲನಗರ, ನ. 15: ಬಸವನಹಳ್ಳಿ ಗಿರಿಜನ ಸಹಕಾರ ಸಂಘದ ವತಿಯಿಂದ ರೂ. 5 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಎಸ್.ಎನ್. ರಾಜಾರಾವ್ ತಿಳಿಸಿದರು.

ಬಸವನಹಳ್ಳಿ ಗಿರಿಜನ ಸಹಕಾರ ಸಂಘ ಆವರಣದಲ್ಲಿ ನೂತನ ಗೋದಾಮು ನಿರ್ಮಾಣ ಕಾಮಗಾರಿಗೆ ಸಂಘದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರೂ. 25 ಲಕ್ಷ ವೆಚ್ಚದಲ್ಲಿ ಸಂಘದ ನಿರ್ಮಾಣ, ಹೊಟೇಲ್ ಉದ್ದಿಮೆ ಸ್ಥಾಪನೆಗೆ ಚಿಂತನೆ ಹರಿಸಲಾಗಿದೆ ಎಂದರು. ಅಲ್ಲದೆ ಸಂಘದ ಸದಸ್ಯರ ಚಿಕಿತ್ಸಾ ವೆಚ್ಚ, ಮರಣ ನಿಧಿ ಸ್ಥಾಪನೆಗೆ ರೂ. 2 ಲಕ್ಷಗಳನ್ನು ಮೀಸಲಿರಿಸ ಲಾಗುವದು ಎಂದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎಂ. ಲತೀಫ್, ತಾಲೂಕು ಪಂಚಾಯಿತಿ ಸದಸ್ಯೆ ಪುಷ್ಪಾ ಜನಾರ್ಧನ್, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ, ಪಂಚಾಯಿತಿ ಸದಸ್ಯರು, ಗಿರಿಜನ ಸಂಘದ ನಿರ್ದೇಶಕರು ಇದ್ದರು.