ಸೋಮವಾರಪೇಟೆ, ನ. 16: ಸಮೀಪದ ಯಡೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಯದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜೆ ನಡೆಯಿತು.

ಕಾರ್ತಿಕ ಸೋಮವಾರದಂದು ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಅರ್ಚಕ ಸರ್ವೇಶ್ ಭಟ್ ಪೌರೋಹಿತ್ವದಲ್ಲಿ ನೆರವೇರಿದವು. ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತಾದಿಗಳು ಪೂಜಾಕಾರ್ಯದಲ್ಲಿ ಭಾಗವಹಿಸಿದ್ದರು.