ನಾಪೆÇೀಕ್ಲು, ಫೆ. 19 : ನಾಪೆÇೀಕ್ಲು - ಬೆಟ್ಟಗೇರಿ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಜಿಲ್ಲಾ ರಾಹುಲ್ ಬ್ರಿಗೇಡ್‍ನ ಪ್ರಧಾನ ಕಾರ್ಯದರ್ಶಿ ಟಿ.ಎ.ಮಹಮ್ಮದ್ ಹನೀಫ್ ಆರೋಪಿಸಿದ್ದಾರೆ.

‘ಶಕ್ತಿ’ಗೆ ಹೇಳಿಕೆ ನೀಡಿದ ಅವರು ರಸ್ತೆಯ ಗುಂಡಿಗಳಿಗೆ ಸರಿಯಾಗಿ ಕಲ್ಲು ತುಂಬಿಸದೆ ಕಾಮಗಾರಿ ನಡೆಸಲಾಗುತ್ತಿದೆ. ಈ ಬಗ್ಗೆ ವಿಚಾರಿಸಿದರೆ ಕೆಲಸಗಾರರು ಉಡಾಫೆ ಉತ್ತರ ನೀಡುತ್ತಿದ್ದಾರೆ. ಸಂಬಂಧಿಸಿದವರು ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.