ಸೋಮವಾರಪೇಟೆ,ಫೆ.20: ಸಮೀಪದ ಐಗೂರು ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನವನ್ನು ಆಚರಿಸಲಾಯಿತು. ಶಿವಾಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಕಾರ್ಯಕರ್ತರು ಜೈಕಾರದ ಘೋಷಣೆ ಕೂಗಿದರು.

ಈ ಸಂದರ್ಭ ಯತೀಶ್, ಕಿರಣ್, ತೇಜ, ಸತೀಶ್ ನಾಯರ್, ಅನುಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.