ಮಡಿಕೇರಿ, ಏ. 5: ಸುಂಟಿಕೊಪ್ಪ ಬಳಿಯ ಏಳನೇ ಹೊಸಕೋಟೆಯಲ್ಲಿ ಬೈಕ್ ಅವಘಡ ರಾತ್ರಿ ಸಂಭವಿಸಿದ್ದು, ಬಾಲಕೃಷ್ಣ ಎಂಬವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಅವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಸಾಗಿಸಲಾಗಿದೆ.ಈ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.