ಕೂಡಿಗೆ: ಗುಡ್ಡೆಹೊಸೂರಿನ ಬಿ.ಎಸ್. ಚಂದ್ರಶೇಖರ್ ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಜಾತ್ಯತೀತ ಜನತಾದಳ ಸೇರ್ಪಡೆಗೊಂಡಿದ್ದಾರೆ.

ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ ಸಂದರ್ಭ ಪಕ್ಷದ ಅಭ್ಯರ್ಥಿ ಜೀವಿಜಯ ಮತ್ತು ಪಕ್ಷದ ಮುಖಂಡ ಎಸ್.ಎನ್. ರಾಜಾರಾವ್ ಸಮಕ್ಷಮದಲ್ಲಿ ಜೆಡಿಎಸ್ ಪಕ್ಷ ಸೇರಿದರು.