ಮಡಿಕೇರಿ: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮಡಿಕೇರಿ ನಗರ ಸಂಯೋಜಕರಾಗಿ ಎ.ಜಿ. ರಮೇಶ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರಾ ಮೈನಾ ತಿಳಿಸಿದ್ದಾರೆ.
ಮಡಿಕೇರಿ: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮಡಿಕೇರಿ ನಗರ ಸಂಯೋಜಕರಾಗಿ ಎ.ಜಿ. ರಮೇಶ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರಾ ಮೈನಾ ತಿಳಿಸಿದ್ದಾರೆ.