ಮಡಿಕೇರಿ, ಜೂ. 26: ಬ್ಯಾಂಕುಗಳ ಸಾಲ ವಿತರಣೆ ಮತ್ತು ವಿವಿಧ ಇಲಾಖೆಗಳಲ್ಲಿ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. 28 ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಗತಿ ಪರಿಶೀಲನಾ ಸಭೆಯು ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗುಪ್ತಾ ಅವರು ತಿಳಿಸಿದ್ದಾರೆ.