ಮಡಿಕೇರಿ, ಜೂ. 28: ಪವಿತ್ರ ಕ್ಷೇತ್ರಗಳಲ್ಲೊಂದಾಗಿರುವ ತಲಕಾವೇರಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವದರೊಂದಿಗೆ ಕ್ಷೇತ್ರಕ್ಕೆ ಭೇಟಿ ಮಡಿಕೇರಿ, ಜೂ. 28: ಪವಿತ್ರ ಕ್ಷೇತ್ರಗಳಲ್ಲೊಂದಾಗಿರುವ ತಲಕಾವೇರಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವದರೊಂದಿಗೆ ಕ್ಷೇತ್ರಕ್ಕೆ ಭೇಟಿ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಜಿಲ್ಲೆಗೆ ಪಕ್ಷದ ಉಸ್ತುವಾರಿಯನ್ನು ಶೀಘ್ರ ನೇಮಕ ಮಾಡಬೇಕು, ಪಕ್ಷದ ತಳಮಟ್ಟದ ಬೆಳವಣಿಗೆಗೆ ಇದು ಅನಿವಾರ್ಯವೆಂದು ಅವರು ಮನವರಿಕೆ ಮಾಡಿಕೊಟ್ಟರು. ಬೇಟಿ ಸಂದರ್ಭ ಕಾರ್ಯಕರ್ತರಾದ ನಿಡ್ಯಮಲೆ ರವಿ, ಇನ್ನಿತರರಿದ್ದರು.