ವೀರಾಜಪೇಟೆ, ಜೂ. 27: ಜಾತ್ಯತೀತ ಜನತಾದಳ ಪಕ್ಷದ ನಗರ ಸಮಿತಿಯ ಕಾರ್ಯಕರ್ತರ ಸಭೆ ತಾ. 28 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಪುರಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಪಿ.ಎ. ಮಂಜುನಾಥ್ ತಿಳಿಸಿದ್ದಾರೆ.

ವೀರಾಜಪೇಟೆ ಪಟ್ಟಣ ಪಂಚಾಯಿತಿಯ 18 ವಾರ್ಡ್‍ಗಳಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸುವ ಮಹಿಳಾ ಮತ್ತು ಪುರುಷ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ.