ಸುಂಟಿಕೊಪ್ಪ, ಜೂ.29 : ಕೊಡಗು ಜಿಲ್ಲಾ ಕಾರ್ಮಿಕರ ಮತ್ತು ಚಾಲಕರ ಸಂಘದ ನೂತನ ಕಛೇರಿ ಉದ್ಘಾಟನೆಯನ್ನು ಜು. 3 ರಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಎಸ್.ಎನ್. ಜಯರಾಂ ನೇರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಾರ್ಮಿಕರ ಮತ್ತು ಚಾಲಕರ ಅಧ್ಯಕ್ಷ ಬಿ.ಬಿ.ರಮೇಶ್ ರೈ ವಹಿಸಲಿರುವರು. ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.