ಗೋಣಿಕೊಪ್ಪಲು, ಜೂ. 30: ತಾ. 1 ರಂದು (ಇಂದು) ಕಾವೇರಿ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲು ಇಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಅಇಖಿ/ಓಇಇಖಿ ಉಚಿತ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರು ಮತ್ತು ಮೈಸೂರಿನ ನುರಿತ ಸಂಪನ್ಮೂಲ ಶಿಕ್ಷಕರು ಪಾಲ್ಗೊಳ್ಳಲಿ ದ್ದಾರೆ. ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಕೋರಲಾಗಿದೆ. ಕಾರ್ಯಾಗಾರವು ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ನಡೆಯಲಿದೆ.