ಮಡಿಕೇರಿ, ಜು. 14: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹಮ್ಮಿಯಾಲ, ಕಡಗದಾಳು, ಕಾಲೂರು ಮತ್ತಿತರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.