ಸುಂಟಿಕೊಪ್ಪ, ಜು. 19: ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲೇರಿ ಗ್ರಾಮದ ಮೂಲೆಮನೆ ಅಯ್ಯಪ್ಪ ಎಂಬವರ ಮನೆಯ ಗೋಡೆ ಕುಸಿದು ಸಾವಿರಾರು ರೂ. ನಷ್ಟ ಉಂಟಾಗಿದೆ. ಕೆದಕಲ್ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ರೈ, ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.