ಸುಂಟಿಕೊಪ್ಪ, ಜು. 26: ಮಂಗಳೂರಿನಿಂದ ಮೈಸೂರಿಗೆ ಸಂಚರಿಸುತ್ತಿದ್ದ ಆಯಿಲ್ ತುಂಬಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಕೆದಕಲ್ ಬಳಿ ಚರಂಡಿಗೆ ಉರುಳಿ ಬಿದ್ದಿದೆ. ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.