ಪೊನ್ನಂಪೇಟೆ, ಸೆ. 21: ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದಲ್ಲಿ ವಿವೇಕಾನಂದ ಚಿಕಾಗೋ ಉಪನ್ಯಾಸದ 125ನೇ ವರ್ಷದ ಪ್ರಯುಕ್ತ ಮೆರವಣಿಗೆ ಮತ್ತು ಯುವಕರಿಗೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಪೊನ್ನಂಪೇಟೆಯ ಬಸವೇಶ್ವರ ದೇವಸ್ಥಾನದಿಂದ ಆಶ್ರಮದವರೆಗೆ ಮೆರವಣಿಗೆ ನಡೆಯಿತು. ನಂತರ ಆಶ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೊ ಭಾಷಣದ ಪರಿಚಯ ಮಾಡಿಕೊಡುವ ವಿವಿಧ ಉಪನ್ಯಾಸಗಳು ನಡೆದವು. ಬೆಂಗಳೂರಿನ ವಾಗ್ದೇವಿ ವಿಲಾಸ ಸಂಸ್ಥೆಯ ಮುಖ್ಯಸ್ಥ ಹರೀಶ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕೆ.ಪಿ. ಉತ್ತಪ್ಪ, ಕುಮಾರಿ ಸುಂದರಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. 700 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ವಾಮಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ವಾಮಿ