ನಾಪೆÇೀಕ್ಲು, ಅ. 27: ಡಿ. 22 ಮತ್ತು 23ರಂದು ನಾಪೆÇೀಕ್ಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.ಈ ಬಗ್ಗೆ ನಾಪೆÇೀಕ್ಲು ಪ್ರೌಢಶಾಲಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಈ ಸಮ್ಮೇಳನವು ನಾಡಿನ ಸಮ್ಮೇಳನವಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಿ, ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು. ನಾಪೆÇೀಕ್ಲುವಿನ ಜನರ ಬೆಂಬಲ ಸಂತಸ ತಂದಿದೆ ಎಂದು ಹೇಳಿದರು. ಸಾಂಸ್ಕøತಿಕ ಮತ್ತು ಗೀತಗಾಯನ ಕಾರ್ಯಕ್ರಮದಲ್ಲಿ ಸ್ಥಳೀಯರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವದು ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

ಮಡಿಕೇರಿ ತಾಲೂಕು ಕನ್ನಡ ನಾಪೆÇೀಕ್ಲು, ಅ. 27: ಡಿ. 22 ಮತ್ತು 23ರಂದು ನಾಪೆÇೀಕ್ಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.ಈ ಬಗ್ಗೆ ನಾಪೆÇೀಕ್ಲು ಪ್ರೌಢಶಾಲಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಈ ಸಮ್ಮೇಳನವು ನಾಡಿನ ಸಮ್ಮೇಳನವಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಿ, ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು. ನಾಪೆÇೀಕ್ಲುವಿನ ಜನರ ಬೆಂಬಲ ಸಂತಸ ತಂದಿದೆ ಎಂದು ಹೇಳಿದರು. ಸಾಂಸ್ಕøತಿಕ ಮತ್ತು ಗೀತಗಾಯನ ಕಾರ್ಯಕ್ರಮದಲ್ಲಿ ಸ್ಥಳೀಯರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವದು ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

ಮಡಿಕೇರಿ ತಾಲೂಕು ಕನ್ನಡ ಸೇರಿಸಿಕೊಳ್ಳುವದರ ಮೂಲಕ ಅವರ ಮನಸ್ಸಿಗೆ ಸಂತಸ ಮತ್ತು ಮನರಂಜನೆ ನೀಡುವದರಿಂದ ಅವರ ಕಷ್ಟ ಕಾರ್ಪಣ್ಯಗಳನ್ನು ಅಲ್ಪ ಮಟ್ಟಿಗಾದರೂ ಮರೆಯುವಂತೆ ಮಾಡಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಕನ್ನಡ ಸಾಹಿತ್ಯ ಪರಿಷತ್‍ನ ಮೂರ್ನಾಡು ಹೋಬಳಿ ಅಧ್ಯಕ್ಷ ಪಿ.ಪಿ. ಸುಕುಮಾರ್, ಭಾಗಮಂಡಲ ಹೋಬಳಿ ಅಧ್ಯಕ್ಷ ಎ.ಎಸ್. ಶ್ರೀಧರ್, ಹಿರಿಯ ಸದಸ್ಯ ಬೊಪ್ಪೇರ ಸಿ.ಕಾವೇರಪ್ಪ, ಡಾ. ಜಾಲಿ ಬೋಪಯ್ಯ, ಅರೆಯಡ ಡಿ.ಸೋಮಪ್ಪ, ಕಲ್ಯಾಟಂಡ ಪೂಣಚ್ಚ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಕರವಂಡ ಸರಸು ಪೆಮ್ಮಯ್ಯ, ಉಮಾ ಪ್ರಭು, ಪ್ರೌಢಶಾಲಾ ವಿಭಾಗದ ಪ್ರಭಾರ ಉಪಪ್ರಾಂಶುಪಾಲೆ ಪಿ.ಕೆ.ನಳಿನಿ ಇದ್ದರು.

ಕಾರ್ಯಕ್ರಮದಲ್ಲಿ ನಾಪೆÇೀಕ್ಲು ಘಟಕದ ಕಾರ್ಯದರ್ಶಿ ಎನ್.ಕೆ.ಪ್ರಭು ಸ್ವಾಗತಿಸಿ, ಘಟಕದ ಅಧ್ಯಕ್ಷ ಸಿ.ಎಸ್.ಸುರೇಶ್ ವಂದಿಸಿದರು.