ಸೋಮವಾರಪೇಟೆ, ಅ. 27: ಪಟ್ಟಣ ಪಂಚಾಯಿತಿ ಚುನಾವಣೆಯ ಪ್ರಚಾರ ಕಣ ರಂಗೇರುತ್ತಿದ್ದು, ಅಭ್ಯರ್ಥಿಗಳೊಂದಿಗೆ ಇದೀಗ ರಾಜಕೀಯ ಪಕ್ಷಗಳ ಮುಖಂಡರು ರಂಗ ಪ್ರವೇಶ ಮಾಡಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸೋಮವಾರಪೇಟೆ, ಅ. 27: ಪಟ್ಟಣ ಪಂಚಾಯಿತಿ ಚುನಾವಣೆಯ ಪ್ರಚಾರ ಕಣ ರಂಗೇರುತ್ತಿದ್ದು, ಅಭ್ಯರ್ಥಿಗಳೊಂದಿಗೆ ಇದೀಗ ರಾಜಕೀಯ ಪಕ್ಷಗಳ ಮುಖಂಡರು ರಂಗ ಪ್ರವೇಶ ಮಾಡಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಶ್ರಮಿಸುತ್ತಿದ್ದಾರೆ.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಸಂಸದ ಪ್ರತಾಪ್ ಸಿಂಹ ಅವರುಗಳೂ ಸಹ ಪಟ್ಟಣದಲ್ಲಿ ಸಂಚರಿಸಿದ್ದು, 11 ವಾರ್ಡ್‍ಗಳಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಣತೊಟ್ಟಿದ್ದಾರೆ. ಶಾಸಕ ರಂಜನ್ ಎಲ್ಲಾ ವಾರ್ಡ್‍ಗಳಿಗೆ ತೆರಳಿ ಮತದಾರರ ಮನವೊಲಿಸುವ ಯತ್ನ ನಡೆಸುತ್ತಿದ್ದಾರೆ. ಒಟ್ಟಾರೆ ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆ ಪ್ರಚಾರ ಕಣ ರಂಗೇರುತ್ತಿದೆ.