ಸೋಮವಾರಪೇಟೆ, ಅ. 27: ತಾಲೂಕು ಒಕ್ಕಲಿಗರ ಸಂಘದ ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಮೈಸೂರಿನ ಮರಿಮಲ್ಲಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ. ಹರ್ಷಿತ್, ಕಾಲೇಜಿನ ಉಪನ್ಯಾಸಕಿ ಭವ್ಯ, ಕಾವ್ಯ ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.