ಮಡಿಕೇರಿ, ಅ. 29: ಮೇಕೇರಿಯ ಸುಭಾಶ್‍ನಗರದ ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ತಲಕಾವೇರಿಯಿಂದ ತೀರ್ಥವನ್ನು ತಂದು ಅಲಂಕೃತ ಮಂಟಪದೊಂದಿಗೆ ಭಾಗಮಂಡಲದ ಮುಖ್ಯ ರಸ್ತೆ ಯಲ್ಲಿ ಸಂಚರಿಸಿ ಮೇಕೇರಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ತೀರ್ಥ ವಿತರಣೆ ಮಾಡಲಾಯಿತು. ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.