ಮಡಿಕೇರಿ, ಅ.29 : ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಲು ಅವಕಾಶ ನೀಡಿರುವ ಸರ್ವೋಚ್ಚ ನ್ಯಾಯಾಲಯವು, ತನ್ನ ಈ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದು ಆಗ್ರಹಿಸಿ ನ. 2 ರಂದು ಮಡಿಕೇರಿಯಲ್ಲಿ ಆಯೋಜಿಸಿ ರುವ ಪ್ರತಿಭಟನೆಗೆ ಮಡಿಕೇರಿ ತಾಲೂಕು ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ (ಎಸ್‍ಎನ್‍ಡಿಪಿ) ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಡಿಕೆÉೀರಿ ತಾಲೂಕು ಎಸ್‍ಎನ್‍ಡಿಪಿ ಅಧ್ಯಕ್ಷ ಟಿ.ಆರ್.ವಾಸುದೇವ ಮಾತನಾಡಿ, ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ 10 ರಿಂದ 50 ವರ್ಷದ ಮಹಿಳೆÉಯರಿಗೆ ಪ್ರವೇಶ ಮಾಡಲು ಅವಕಾಶ ನೀಡಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಅಯ್ಯಪ್ಪ ಮಡಿಕೇರಿ, ಅ.29 : ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಲು ಅವಕಾಶ ನೀಡಿರುವ ಸರ್ವೋಚ್ಚ ನ್ಯಾಯಾಲಯವು, ತನ್ನ ಈ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದು ಆಗ್ರಹಿಸಿ ನ. 2 ರಂದು ಮಡಿಕೇರಿಯಲ್ಲಿ ಆಯೋಜಿಸಿ ರುವ ಪ್ರತಿಭಟನೆಗೆ ಮಡಿಕೇರಿ ತಾಲೂಕು ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ (ಎಸ್‍ಎನ್‍ಡಿಪಿ) ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಡಿಕೆÉೀರಿ ತಾಲೂಕು ಎಸ್‍ಎನ್‍ಡಿಪಿ ಅಧ್ಯಕ್ಷ ಟಿ.ಆರ್.ವಾಸುದೇವ ಮಾತನಾಡಿ, ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ 10 ರಿಂದ 50 ವರ್ಷದ ಮಹಿಳೆÉಯರಿಗೆ ಪ್ರವೇಶ ಮಾಡಲು ಅವಕಾಶ ನೀಡಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಅಯ್ಯಪ್ಪ ಮಹಿಳೆಯರಲ್ಲಿ ಶೇ.99.9 ರಷ್ಟು ಮಂದಿ ಶಬರಿಮಲೆಯ ಶ್ರೀ ಅಯ್ಯಪ್ಪನ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಬೇಡವೆನ್ನುವ ಅಭಿಪ್ರಾಯವನ್ನೇ ಹೊಂದಿದ್ದಾರೆ. ಕೇವಲ ಬೆರಳೆಣಿಕೆಯ ಮಂದಿ ಮಾತ್ರ ದೇವಾಲಯಕ್ಕೆ ಮಹಿಳೆಯ ಪ್ರವೇಶಬೇಕೆಂದು ಹೇಳುತ್ತಿರುವದಾಗಿ ತಿಳಿಸಿದರು ಸಂಸ್ಥೆಗಳವರು ಪಾಲ್ಗೊಳ್ಳುವಂತೆ ವಾಸುದೇವ ಮನವಿ ಮಾಡಿದರು.

ಎಸ್‍ಎನ್‍ಡಿಪಿ ಕಾರ್ಯದರ್ಶಿ ಸುಜಾತ ಶಿವರಾಮನ್ ಮಾತನಾಡಿ, ಶಬರಿಮಲೆಯ ಶ್ರೀ ಅಯ್ಯಪ್ಪನ ದೇಗುಲದ ಕಟ್ಟುಪಾಡುಗಳು ಹಿಂದಿನಂತೆಯೇ ಮುಂದುವರಿ ಯಬೇಕೆಂದು ಅಭಿಪ್ರಾಯಿಸಿ, ಪ್ರತಿಭಟನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಉಪಾಧ್ಯಕ್ಷ ಪಿ.ಕೆ.ಮಾಧವನ್ ಮಾತನಾಡಿ, ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನಕ್ಕೆ ಶುದ್ಧತೆಯ ಕಾರಣಗಳ ಹಿನ್ನೆಲೆಯಲ್ಲಿ 10 ರಿಂದ 50ರ ಒಳಗಿನ ವಯೋಮಾನದ ಮಹಿಳೆÉಯ ಪ್ರವೇಶಕ್ಕೆ ನಿಷಿದ್ಧವನ್ನು ಹೇರಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಎಸ್‍ಎನ್‍ಡಿಪಿ ಸದಸ್ಯರುಗಳಾದ ಗಂಗಾಧರ, ಮಣಿ ಹಾಗೂ ಹರೀಶ್ ಉಪಸ್ಥಿತರಿದ್ದರು.