ಮಡಿಕೇರಿ, ಅ. 29: ಸಂಪಾಜೆ ಎಜುಕೇಶನ್ ಸೊಸೈಟಿಯ ಮಹಾಸಭೆ ಸಂಪಾಜೆ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೆ.ಜಿ ರಾಜಾರಾಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2018-19ನೇ ಸಾಲಿಗೆ ಆಡಳಿತ ಮಂಡಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಕೆ.ಜೆ. ರಾಜಾರಾಮ, ಕೆ.ಎಸ್. ನಾರಾಯಣ, ಎಂ. ಶಂಕರ ನಾರಾಯಣ ಭಟ್, ಯು.ಬಿ. ಮಡಿಕೇರಿ, ಅ. 29: ಸಂಪಾಜೆ ಎಜುಕೇಶನ್ ಸೊಸೈಟಿಯ ಮಹಾಸಭೆ ಸಂಪಾಜೆ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೆ.ಜಿ ರಾಜಾರಾಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2018-19ನೇ ಸಾಲಿಗೆ ಆಡಳಿತ ಮಂಡಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.