ಚೆಟ್ಟಳ್ಳಿ, ಅ.31: ಶ್ರೀ ಅಯ್ಯಪ್ಪ ಕ್ಷೇತ್ರ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ತಾ. 2ರಂದು ನಡೆಯಲಿರುವ ಶಬರಿಮಲೆ ಕ್ಷೇತ್ರ ರಕ್ಷಿಸಿ ಆಂದೋಲನಕ್ಕೆ ಚೆಟ್ಟಳ್ಳಿ ಜನಪರ ಹೋರಾಟ ಸಮಿತಿ ಸಂಚಾಲಕ ಮತ್ತು ತಾ.ಪಂ. ಸದಸ್ಯ ಬಲ್ಲಾರಂಡ ಮಣಿಉತ್ತಪ್ಪ ಬೆಂಬಲ ಸೂಚಿಸಿದ್ದಾರೆ. ಕೊಡಗು ಗೌಡ ಸಮಾಜಗಳ ಒಕ್ಕೂಟ, ಕೊಡಗು ಜಿಲ್ಲಾ ಬಿಜೆಪಿ ಶಬರಿಮಲೆ ಸಂರಕ್ಷಿಸಿ ಆಂದೋಲನಕ್ಕೆ ಬೆಂಬಲ ಘೋಷಿಸಿವೆ.