ಮಡಿಕೇರಿ, ನ. 1: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಲಮುರಿಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಆವರಣ, ಕಾಫಿ ತೋಟ, ಆಟದ ಮೈದಾನದಲ್ಲಿ ಕಾಡು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಿದರು.

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಹೆಚ್.ಟಿ. ಸುನಿತ ಹಾಗೂ ಅಧ್ಯಾಪಕ ವೃಂದದವರು ಹಾಜರಿದ್ದರು.