ಸಿದ್ದಾಪುರ, ನ. 26: ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಯುವ ಸೌರಭ ಕಾರ್ಯಕ್ರಮದಡಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಮರಗೋಡಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವೀರಾಜಪೇಟೆಯ ಸ್ವರ್ಣಾವ ಸಂಗೀತ ಶಾಲೆಯ ಮುಖ್ಯಸ್ಥ ದಿಲೀಪ್ ಕುಮಾರ್ ಹಾಗೂ ತಂಡದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಮೂಡಿ ಬಂದಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.