ಮಡಿಕೇರಿ, ಡಿ. 2: ಕೇಂದ್ರ ಸಚಿವ ಅನಂತಕುಮಾರ್ ಅವರ ಸ್ಮರಣೆಯೊಂದಿಗೆ ತಾ.3 ರಂದು (ಇಂದು) ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸರ್ವಜನ ಶ್ರದ್ಧಾಂಜಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.