ಮಡಿಕೇರಿ, ಡಿ. 6: ಮಡಿಕೇರಿಯ ಹಿಂದೂ ಮಲಯಾಳಿ ಸಂಘದ ವತಿಯಿಂದ ವರ್ಷಂಪ್ರತಿಯಂತೆ ಈ ಬಾರಿಯೂ ಮಡಿಕೇರಿಯ ಚೈನ್ಗೇಟ್ ಬಳಿ ಇರುವ ಹಿಂದೂ ರುದ್ರ ಭೂಮಿಯಲ್ಲಿ ತಾ. 9 ರಂದು ಬೆಳಿಗ್ಗೆ 9 ಗಂಟೆಗೆ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್ ತಿಳಿಸಿದ್ದಾರೆ.
ಮಡಿಕೇರಿ, ಡಿ. 6: ಮಡಿಕೇರಿಯ ಹಿಂದೂ ಮಲಯಾಳಿ ಸಂಘದ ವತಿಯಿಂದ ವರ್ಷಂಪ್ರತಿಯಂತೆ ಈ ಬಾರಿಯೂ ಮಡಿಕೇರಿಯ ಚೈನ್ಗೇಟ್ ಬಳಿ ಇರುವ ಹಿಂದೂ ರುದ್ರ ಭೂಮಿಯಲ್ಲಿ ತಾ. 9 ರಂದು ಬೆಳಿಗ್ಗೆ 9 ಗಂಟೆಗೆ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್ ತಿಳಿಸಿದ್ದಾರೆ.