ಕೂಡಿಗೆ, ಜ. 9: ಧರ್ಮಸ್ಥಳ ಗ್ರಾಮೋದ್ಯೋಗ ಸಮಿತಿಯ ವತಿಯಿಂದ ಕೂಡಿಗೆಯ ಶ್ರೀ ಬಸವೇಶ್ವರ ದೇವಾಲಯ ಆವರಣದಲ್ಲಿ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಕೂಡಿಗೆ ವಲಯ ಮೇಲ್ವಿಚಾರಕ ರವಿ ಅಲಾಂಜಿ ವಲದ, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.