ಮಡಿಕೇರಿ, ಜು. 10: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ತಾ. 16 ರಂದು ಸಂಜೆ 6 ಗಂಟೆಗೆ ಇಲ್ಲಿನ ಕೊಡವ ಸಮಾಜದಲ್ಲಿ ಗುರುಪೂಜೆ ಏರ್ಪಡಿಸಲಾಗಿದೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್ ಅಧ್ಯಕ್ಷತೆ ವಹಿಸಲಿದ್ದು, ಸಂಘದ ಪ್ರಮುಖ್ ರಘುನಂದನ್ ಬೌದ್ಧಿಕ್ ನೀಡಲಿದ್ದಾರೆ.