ಮಡಿಕೇರಿ, ಜು. 11: ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ತಾ. 16 ರಂದು ಗುರು ಪೂರ್ಣಿಮಾ ಸಲುವಾಗಿ ಬೆಳಿಗ್ಗೆ 8 ಗಂಟೆಯಿಂದ ಪೂಜಾ ಕಾರ್ಯಕ್ರಮದೊಂದಿಗೆ ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ಏರ್ಪಡಿಸಲಾಗಿದೆ.