ಮಡಿಕೇರಿ, ಜು. 11: ಅಸ್ಸಾಂನ ಗುವಾಹಟಿಯಲ್ಲಿ ನಡೆದ 9ನೇ ರಾಷ್ಟ್ರೀಯ ವೋನಿನಮ್ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡದಿಂದ ಪ್ರತಿನಿಧಿಸಿದ್ದ ಕ್ರೀಡಾಪಟು ಗಳಾದ ತಿಪ್ಪಸ್ವಾಮಿ ಬೆಳ್ಳಿ ಪದಕ ಹಾಗೂ ಆರ್. ಗೌತಮ್ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಕೊಡಗು ಜಿಲ್ಲಾ ವೋನಿನಮ್ ಸಂಸ್ಥೆಯ ಎನ್.ಸಿ.ಸುದರ್ಶನ್ ಅವರ ಬಳಿ ಇಬ್ಬರು ಕ್ರೀಡಾಪಟುಗಳು ತರಬೇತಿ ಪಡೆದಿದ್ದಾರೆ.